26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲು ಇದರ 2025-28ನೇ ಸಾಲಿನ ವ್ಯವಸ್ಥಾಪನಾ ಸಮಿತಿಯನ್ನು ಇತ್ತೀಚೆಗೆ ರಚಿಸಲಾಗಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ.ಕೆ ಧನಂಜಯ ರಾವ್ ಎಚ್, ವಾಸುದೇವ ರಾವ್ ಕುಕ್ಕಾವು, ಕೆ. ಸುಬ್ರಹ್ಮಣ್ಯ ಕೊಲ್ಲಿಪಾಲು, ಸುದರ್ಶನ ಬಂಗೇರ ಕಡಿರುದ್ಯಾವರ, ಯು.ಗೋಪಾಲಕೃಷ್ಣ ಗೌಡ ವಳಂಬ್ರ, ವಸಂತ ನಾಯ್ಕ ನೂಜಿ, ಶ್ರೀಮತಿ ಲಾವಣ್ಯ ಕಡಿರುದ್ಯಾವರ, ಶ್ರೀಮತಿ ಸುಪ್ರಿಯಾ ಕಡಿರುದ್ಯಾವರ ಆಯ್ಕೆಯಾಗಿದ್ದಾರೆ.

Related posts

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿಗೆ 98.16% ಫಲಿತಾಂಶ

Suddi Udaya

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಶಿಕ್ಷಣ ಸಂಯೋಜಕರಾಗಿ ಎಡ್ವರ್ಡ್ ಡಿಸೋಜ ಆಯ್ಕೆ

Suddi Udaya

ಪುದುವೆಟ್ಟು ನಿವಾಸಿ ದೇವಪ್ಪ ಎಂ.ಕೆ ನಿಧನ

Suddi Udaya

ಚಾರ್ಮಾಡಿ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ವಾಣಿ ಪ.ಪೂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya
error: Content is protected !!