July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ಅನರ್ಹ ಬಿಪಿಎಲ್ ಕಾರ್ಡ್ ದಾರರಿಗೆ ನೋಟೀಸ್ ಜಾರಿ ಮಾಡಿದ ಆಹಾರ ಇಲಾಖೆ: ಬೆಳ್ತಂಗಡಿ ತಾಲೂಕಿನಲ್ಲಿ 2683 ಕಾರ್ಡ್ ರದ್ದತಿಗೆ ಸೂಚನೆ

Suddi Udaya

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

Suddi Udaya

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ಚೀಟಿ ಬಿಡುಗಡೆ

Suddi Udaya

ರಸ್ತೆ ಬದಿ ವಾಹನ ನಿಲ್ಲಿಸುವರಿಗೆ ಎಚ್ಚರಿಕೆ, ಬ್ಯಾಟರಿ ಕಳ್ಳರಿದ್ದಾರೆ: ಸುಲ್ಕೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವು ವಾಹನಗಳ ಬ್ಯಾಟರಿ ಕಳವು; ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಮೇ 28: ಕೊಕ್ಕಡದಲ್ಲಿ ಜೇಸಿ ವಲಯ 15 ರ ವಲಯಾಡಳಿತ ಸಭೆ

Suddi Udaya

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya
error: Content is protected !!