23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಶ್ರೀ ಬಪ್ಪನಾಡು ಕ್ಷೇತ್ರ ಮಹಾತ್ಮೆ ಬಯಲಾಟ ಹಾಗೂ ಸನ್ಮಾನ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ರಾಜ್ಯಮಟ್ಟದ ಕ್ರೀಡಾಕೂಟ: ಮುಂಡಾಜೆ ಸರಸ್ವತಿ ಶಾಲಾ ವಿದ್ಯಾರ್ಥಿ ಜೀವಿತ ಬಿ.ಎಸ್ ಕುಮಿಟಿ ಮತ್ತು ಕಟದಲ್ಲಿ ದ್ವಿತೀಯ ಸ್ಥಾನ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ಕೆಟ್ಟು ನಿಂತ ಎರಡು ಕೆ ಎಸ್ ಆರ್ ಟಿ ಸಿ ಬಸ್ಸುಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ

Suddi Udaya

ಇಲಾಖಾ ಅಧಿಕಾರಿಗಳು ಗೈರು, ಕೊಕ್ಕಡ ಗ್ರಾಮ ಸಭೆ ಮುಂದೂಡಿಕೆ

Suddi Udaya
error: Content is protected !!