September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ರಸ್ತೆ ಬದಿ ನಿಂತಿದ್ದ ಮಹಿಳೆಗೆ ವ್ಯಾಗನರ್ ಡಿಕ್ಕಿ: ತಾ.ಪಂ ಮಾಜಿ ಸದಸ್ಯ ಗೋಪಿನಾಥ ನಾಯಕ್ ಅವರ ಪತ್ನಿ ಅಂಜಲಿ ನಾಯಕ್ ಗಂಭೀರ ಗಾಯ : ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಯೋಗ ತರಬೇತಿಯ ಮಾಹಿತಿ ಕಾರ್ಯಕ್ರಮ

Suddi Udaya

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!