July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕ – ಬಾಲಕಿಯರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಚಿನ್ನಯ್ಯ ಎಸ್.ಐ.ಟಿ ಕಚೇರಿಗೆ ಹಾಜರು

Suddi Udaya

ಮುಂಡಾಜೆ ಸೋಮಂತಡ್ಕದಲ್ಲಿ ಕಾಂಗ್ರೆಸ್ ಪ್ರಚಾರ ಸಭೆ

Suddi Udaya
error: Content is protected !!