26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

ಗರ್ಡಾಡಿ: ಶ್ರೀ ನಂದಿಕೇಶ್ವರ ಭಜನಾ ಮಂಡಳಿ ನಂದಿಬೆಟ್ಟ ಇದರ 2025-26 ನೇ ಸಾಲಿನ ನೂತನ‌ ಸಮಿತಿ ರಚನೆಯನ್ನು ಇತ್ತಿಚೆಗೆ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ರಾಜೇಶ್ ಆಚಾರ್ಯ ನಂದಿಬೆಟ್ಟ,ಉಪಾಧ್ಯಕ್ಷರಾಗಿ ಸುಜಯ್ ಶೆಟ್ಟಿ ಬಾರ್ದಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಬಂಗೇರ ಮಂಗತ್ತ್ಯಾರು, ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಸಂದೇಶ್ ಶೆಟ್ಟಿ ಬಾರ್ದಜೆ ಇವರು ಆಯ್ಕೆಯಾಗಿರುತ್ತಾರೆ.

Related posts

ಕೊಕ್ಕಡ, ಅರಸಿನಮಕ್ಕಿಯಲ್ಲಿ ಹರೀಶ್ ಪೂಂಜರ ಬಿರುಸಿನ ಪ್ರಚಾರ ಸಭೆ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗಾಗಿ ಮೇಳೈಸಿದ ಕೆಸರುಗದ್ದೆ ಕ್ರೀಡಾಕೂಟ

Suddi Udaya

ಬೆಳಾಲು ಶ್ರೀ ಮಹಮ್ಮಾಯಿ ಗುಳಿಗ ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಜೋಯಲ್ ಮೆಂಡೋನ್ಸ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶಾಲಾರಂಭದ ಸಂಭ್ರಮ

Suddi Udaya

ಟೆಲಿಕಾಂ ಕಾರ್ಮಿಕರ ಹಕ್ಕಿಗಾಗಿ ಬೆಂಗಳೂರು ಧರಣಿಗೆ ಸಂಪೂರ್ಣ ಬೆಂಬಲ: ಅನಿಲ್ ಕುಮಾರ್ ಯು

Suddi Udaya
error: Content is protected !!