26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಜಯ ಕೆ , ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಿಟ್ಟಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ರವರು ಹಾಗೂ ಪ್ರೌಢ ಶಾಲಾ ವಿಭಾಗದಿಂದ ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ವಿಜಯ ಕುಮಾರ್ ಎಂ. ಆಯ್ಕೆಯಾಗಿದ್ದಾರೆ.

Related posts

ನಿಟ್ಟಡೆ: ಬೀಯದಡಿ ನಿವಾಸಿ ಜಾನಕಿ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಕಾಲೇಜಿನಲ್ಲಿ ‘ಭಾಸ್ಕರ ಪರ್ವ’: ಮೂರು ದಶಕಗಳ ವೃತ್ತಿ ಬದುಕಿಗೆ ಗೌರವದ ಬೀಳ್ಕೊಡುಗೆ

Suddi Udaya

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಯ ಅಮೋಘ ಸಾಧನೆ: ಧಾರವಾಡ ಐಐಟಿಯಲ್ಲಿ ಪ್ರವೇಶಾತಿ ಗಿಟ್ಟಿಸಿಕೊಂಡ ಬೆಳ್ತಂಗಡಿಯ ಅಚಿಂತ್ಯದಾಸ್

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿ 48ನೇ ವರ್ಷದ ಭಜನಾ ಸಪ್ತಾಹ : ಧಾರ್ಮಿಕ ಸಭೆ

Suddi Udaya
error: Content is protected !!