ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಸೆ.4 ರಂದು ಸಂಜೆ 3:20 ಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿಯ ಕಾರಿನಲ್ಲಿ ಜಯಂತ್.ಟಿ ಬ್ಯಾಗ್ ಜೊತೆ ಬಂದು ಹಾಜರಾಗಿದ್ದಾನೆ.
ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಎಸ್.ಐ.ಟಿ ಕಚೇರಿಗೆ ವಿಚಾರಣೆಗೆ ಸೆ.4 ರಂದು ಸಂಜೆ 3:20 ಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿಯ ಕಾರಿನಲ್ಲಿ ಜಯಂತ್.ಟಿ ಬ್ಯಾಗ್ ಜೊತೆ ಬಂದು ಹಾಜರಾಗಿದ್ದಾನೆ.
