22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾನಿಲಯ 2025ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆಯಲ್ಲಿ ಪಿಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿ ಪ್ರಣೀತಾ ರವರು ಶೇ. 95.25 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಪಿಲ್ಯ ಹೆನ್ಕಲ ಹೊಸಮನೆ ನಿವಾಸಿ ಶ್ರೀಮತಿ ಪ್ರತಿಮಾ ಮತ್ತು ಪ್ರವೀಣ್ ಪೂಜಾರಿ ದಂಪತಿಯ ಪುತ್ರಿ. ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ಶಿಷ್ಯೆ.

Related posts

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕೊಕ್ಕಡ: ರಿಕ್ಷಾ ಚಾಲಕ ಮಾಲಕರ ಸಂಘದಿಂದ ಚರಂಡಿ ದುರಸ್ತಿ

Suddi Udaya

ಧರ್ಮಸ್ಥಳ: ಡಿ ಹರ್ಷೇಂದ್ರ ಕುಮಾರ್ ರವರಿಗೆ ಹುಟ್ಟುಹಬ್ಬದ ಸಂಭ್ರಮ,ಶಾಂತಿವನ ಟ್ರಸ್ಟ್ ನಿಂದ ಗೌರವ

Suddi Udaya

ಗ್ರಾ.ಪಂ. ನೌಕರರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಬಗ್ಗೆ ಮಾರ್ಚ್ 1ರಿಂದ ರಾಜ್ಯಾದ್ಯಂತ ಪ್ರತಿಭಟನೆ: ಸಾರ್ವಜನಿಕ ಮಹತ್ವದ ವಿಚಾರದ ಬಗ್ಗೆ ವಿಧಾನಸಭೆ ಸಭಾಪತಿಯವರಿಗೆ ಪತ್ರ

Suddi Udaya

ಕಲ್ಲಾಜೆ-ಇಂದಬೆಟ್ಟು ನವ ಭಾರತ್ ಗೆಳೆಯರ ಬಳಗದ ವತಿಯಿಂದ ಆಟಿಡೊಂಜಿ ದಿನ ಹಾಗೂ ವಿದ್ಯಾನಿಧಿ ವಿತರಣಾ ಸಮಾರಂಭ

Suddi Udaya
error: Content is protected !!