25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

ಬೆಳ್ತಂಗಡಿ- ಮಂಗಳೂರು ಕೃಷಿಕರ ಸಹಕಾರಿ ಸಂಘ (ಮಾಸ್ ಲಿಮಿಟೆಡ್) ಇದರ ಆಡಳಿತ ಮಂಡಳಿಯ ಬೆಳ್ತಂಗಡಿ ತಾಲೂಕಿನ ಎ ವರ್ಗದ ತೆರವಾದ ಸ್ಥಾನಕ್ಕೆ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಅವರನ್ನು ಆಯ್ಕೆಯಾಗಿದ್ದಾರೆ.

ಬಾಲಕೃಷ್ಣ ಗೌಡ ಪ್ರಸ್ತುತ ಉಜಿರೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ, ಉಜಿರೆ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ನಿರ್ದೇಶಕರಾಗಿ, ಉಜಿರೆ ರಬ್ಬರ್ ಸೊಸೈಟಿಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷರಾಗಿ, ಕರ್ನಾಟಕ ರಾಜ್ಯ ಮಲ್ಟಿ ರಬ್ ಟೆಕ್ ಸೊಸೈಟಿಯ ಮಾಜಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ.

Related posts

ಶಿಬಾಜೆ ಶತಚಂಡಿಕಾಯಾಗ : ಶಾಸಕ ಹರೀಶ್ ಪೂಂಜರಿಗೆ ಆಹ್ವಾನ

Suddi Udaya

ಪುಂಜಾಲಕಟ್ಟೆ ಬಸವನಗುಡಿ ನಿವಾಸಿ ಚಿನ್ನಸ್ವಾಮಿ ಮೇಸ್ತ್ರಿ ನಿಧನ

Suddi Udaya

ಬಿಜೆಪಿ ದ.ಕ. ಜಿಲ್ಲೆಯ ಸಾಮಾಜಿಕ ಮಾಧ್ಯಮ ಪ್ರಕೋಷ್ಠ ಜಿಲ್ಲಾ ಸಮಿತಿಗೆ ಸದಸ್ಯರಾಗಿ ಸುಪ್ರೀತ್ ಜೈನ್ ಅಳದಂಗಡಿ

Suddi Udaya

ಕುಕ್ಕೇಡಿ:ಕೋಟಿ ಚೆನ್ನಯ ಸೇವಾ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಉಜಿರೆ ಅನುಗ್ರಹ ಆಂ.ಮಾ. ಶಾಲೆಯಲ್ಲಿ ಆರೋಗ್ಯ ಕಾಳಜಿ ಬಗ್ಗೆ ಕಾರ್ಯಾಗಾರ

Suddi Udaya

ಚಿನ್ನಯ್ಯನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಎಸ್.ಐ.ಟಿ; 14 ದಿನಗಳ ನ್ಯಾಯಾಂಗ ಬಂಧನ

Suddi Udaya
error: Content is protected !!