30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya

ನಾವೂರು ಸರಕಾರಿ ಪ್ರೌಢಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಗೇರುಕಟ್ಚೆ ಮುಖ್ಯ ರಸ್ತೆಯಲ್ಲಿ ಕೃತಕ ನೆರೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಕ್ಕಳ ಗ್ರಾಮ ಸಭೆ, ಮಹಿಳಾ ಗ್ರಾಮ ಸಭೆ ಹಾಗೂ ದೂರ ದೃಷ್ಟಿ ಯೋಜನೆಯ ಗ್ರಾಮ ಸಭೆ

Suddi Udaya
error: Content is protected !!