September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಚಾರ್ಮಾಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಸುದ್ದಿ ಉದಯ ಪತ್ರಿಕೆಯ ಫಲಶ್ರುತಿ; ಗೇರುಕಟ್ಟೆ ಜನತಾ ಕಾಲೋನಿಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕಿ ಮರಳಿ ಶಾಲೆಗೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ಕಳೆoಜ ಶಕ್ತಿಕೇಂದ್ರದಲ್ಲಿ ನಮೋ ಯುವಚೌಪಲ್

Suddi Udaya
error: Content is protected !!