25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿ

ಅಕ್ರಮ ಮರಳು ಸಾಗಾಟ: ವಾಹನ ಚಾಲಕನಿಗೆ ನ್ಯಾಯಾಂಗ ಬಂಧನ, ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ವೇಣೂರು: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವಶಕ್ಕೆ ಪಡೆದು ಆರೋಪಿ ಟಿಪ್ಪರ್ ಚಾಲಕ ಧನಕೀರ್ತಿ ಎಂಬಾತನಿಗೆ ನ್ಯಾಯಾಂಗ ಬಂಧನದ ವಿಧಿಸಿದ ಘಟನೆ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.2 ರಂದು ನಡೆದಿದೆ.

ವೇಣೂರು ಠಾಣಾ ವ್ಯಾಪ್ತಿಯ ವೇಣೂರು ನಾರಾವಿ ರಸ್ತೆಯ ಕೊಕ್ರಾಡಿ ಎಂಬಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಸುಲ್ಕೇರಿ ನದಿಯಿಂದ ಮರಳನ್ನು ತುಂಬಿಸಿ ವೇಣೂರು ಕಡೆಗೆ ಸಾಗಾಟ ನಡೆಸುತ್ತಿದ್ದ ವೇಳೆ ಪೊಲೀಸರು ಮಿನಿ ಟಿಪ್ಪರ್ ವಾಹನ ನಿಲ್ಲಿಸಿ ಚಾಲಕನನ್ನು ವಿಚಾರಿಸಿದಾಗ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶಿಲಿಸಲಾಗಿ ಇದರಲ್ಲಿ ಸುಮಾರು ಒಂದೂವರೆ ಯೂನಿಟ್ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 6,000/- ಗಳಾಗಿದ್ದು, ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ರೂ. ವಾಹನವನ್ನು ವಶಕ್ಕೆ ಪಡೆದಿರುವ ಪೊಲೀಸರು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೋಲೀಸ್ ಸಿಬ್ಬಂದಿಗಳಾದ ಕೃಷ್ಣ ಹೆಚ್ ಸಿ ಮತ್ತು ಸಂತೋಷ್ ಪಾಲ್ಗೊಂಡಿದ್ದರು.

Related posts

ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ತಾಲೂಕಿನ ಹಲವು ಕಡೆ ಯೋಗ ದಿನಾಚರಣೆ ಅಂಗವಾಗಿ ಏಕಕಾಲಕ್ಕೆ 20 ತರಬೇತಿ ಕಾರ್ಯಕ್ರಮಗಳು

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಅರಸಿನಮಕ್ಕಿಯಲ್ಲಿ ಮಲ್ಲ ಚಾವಡಿ ಹಬ್ಬ , ಸನ್ಮಾನ ಸಮಾರಂಭ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣ ಬಳಿ ರಸ್ತೆ ದಾಟುವಾಗ ಕಾರು ಡಿಕ್ಕಿ: ಗಾಯ

Suddi Udaya

ಕನ್ಯಾಡಿ-2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಫೆ.13: ಹತ್ಯಡ್ಕ ಪ್ರಾ.ಕೃ.ಪ. ಸ. ಸಂಘದಲ್ಲಿ ಜೇನು ಕೃಷಿ ತರಬೇತಿ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!