32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ 3ನೇ ವರ್ಷದ ಶಾರದೋತ್ಸವ, ಪೂರ್ವಾಭಾವಿ ಸಭೆ

Suddi Udaya

ಸರಕಾರವು ಇಲಾಖೆಯನ್ನು ರಾಜಕೀಯಕರಣಗೊಳಿಸುತ್ತಿದೆ: ರಾಜ್ಯದ ಭವಿಷ್ಯವನ್ನು ನಿರ್ಣಯಿಸುವ ಶಿಕ್ಷಣ ಕ್ಷೇತ್ರದಲ್ಲಿ, ಯಾರ ಅಭಿಪ್ರಾಯವನ್ನೂ ಪಡೆಯದೆ ಬದಲಾವಣೆ ಮಾಡುತ್ತಿರುವುದು ಆಘಾತಕಾರಿ: ವಿಧಾನಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ಆಕ್ಷೇಪ

Suddi Udaya
error: Content is protected !!