23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ಉರುವಾಲು:32ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಕೊಕ್ಕಡ: ಶ್ರೀನಿಧಿ ಜೀಪ್ ಮಾಲಕ ರಘುನಾಥ ನಾಯ್ಕ್ ನಿಧನ

Suddi Udaya

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕನ್ಯಾಡಿ-2 ಸ.ಉ.ಹಿ. ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ”

Suddi Udaya
error: Content is protected !!