July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ಹಾಗೂ ರಾಜ್ಯ ಯುವ ಕಾಂಗ್ರೆಸ್ ಉಸ್ತುವಾರಿ ನಿಗಮ್ ಭಂಡಾರಿ ಭೇಟಿ:

Suddi Udaya

ಚಾರ್ಮಾಡಿ: ಪೆರ್ನೇಲೆ ಕೆರೆ ಅಭಿವೃದ್ಧಿಗೆ ಶಿಲಾನ್ಯಾಸ

Suddi Udaya

ತ್ರೋಬಾಲ್ ಪಂದ್ಯಾಟ: ಕೊಯ್ಯುರು ಸರಕಾರಿ ಪ್ರೌಢಶಾಲಾ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya

ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಪ್ರಾಣಪ್ರತಿಷ್ಠೆ, ವೀರಕೇಸರಿ ಹಿಂದೂಪುರ ಸಂಘಟನೆಯಿಂದ ಬಳಂಜ ಪೇಟೆಯಲ್ಲಿ ಶ್ರೀರಾಮದೇವರ ಶೃಂಗಾರ ಮಂಟಪ

Suddi Udaya
error: Content is protected !!