September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾಟೆ ಚಾಂಪಿಯನ್ ಶಿಪ್: ಶ್ರೀಚರಣ್ ಜೈನ್ ಬಂಗಾಡಿ ರವರಿಗೆ ಚಿನ್ನದ ಪದಕ

ಬೆಳ್ತಂಗಡಿ: ಶೊರಿನ್ ರಿಯು ಕರಾಟೆ ಅಸೋಸಿಯೇಷನ್, ಮೂಡಬಿದ್ರೆಯಲ್ಲಿ ಸ್ಟೇಟ್ ಲೆವಲ್ ಕರಾಟೆ ಚಾಂಪಿಯನ್ ಶಿಪ್ 2025 ರ, ಇಂದಬೆಟ್ಟು ಗ್ರಾಮದ ಬಂಗಾಡಿಯ ಶ್ರೀಮತಿ ಪ್ರೇಮಾ ಜಯರಾಜ್ ಇಂದ್ರರವರ ಪುತ್ರ ಶ್ರೀಚರಣ್ ಜೈನ್ ಬಂಗಾಡಿ ಕುಮಿತೆ ವಿಭಾಗ ಹಾಗೂ ಕಟಾ ವಿಭಾಗದ ಲ್ಲಿ ಪ್ರಥಮ ಸ್ಥಾನದಲ್ಲಿ ಚಿನ್ನದ ಪದಕ ಗಳಿಸಿರುತ್ತಾರೆ .

ಇವರು ಎಸ್.ಡಿ.ಎಮ್ ಕಾಲೇಜಿನ ಪಿಯು ವಿದ್ಯಾರ್ಥಿಯಾಗಿದ್ದು,ಉಜಿರೆಯ ಅಬ್ದುಲ್ ರೇಹಾಮಾನ್ ರವರು ತರಬೇತಿ ನೀಡಿರುತ್ತಾರೆ.

Related posts

ಸುಲ್ಕೇರಿಮೊಗ್ರು: ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ವತಿಯಿಂದ ವಿ. ಹರೀಶ್ ನೆರಿಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya

ಉಜಿರೆ ಎಸ್ ಡಿಎಂ ಪಾಲಿಟೆಕ್ನಿಕ್ ಮೊದಲನೇ ವರ್ಷದ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷಾರಂಭ

Suddi Udaya

ಬೆಳ್ತಂಗಡಿ: “ಗೃಹಜ್ಯೋತಿ ಹೆಚ್ಚುವರಿ ಮಾಹಿತಿ ಸಂಗ್ರಹಣೆಯ” ಪ್ರಗತಿ ಸಭೆ

Suddi Udaya

ಉರುವಾಲು ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya
error: Content is protected !!