July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಂದಿಬೆಟ್ಟ: ನಂದಿಕೇಶ್ವರ ಭಜನಾ ಮಂಡಳಿ ಸಮಿತಿ ರಚನೆ

ಗರ್ಡಾಡಿ: ಶ್ರೀ ನಂದಿಕೇಶ್ವರ ಭಜನಾ ಮಂಡಳಿ ನಂದಿಬೆಟ್ಟ ಇದರ 2025-26 ನೇ ಸಾಲಿನ ನೂತನ‌ ಸಮಿತಿ ರಚನೆಯನ್ನು ಇತ್ತಿಚೆಗೆ ರಚಿಸಲಾಯಿತು.

ನೂತನ ಅಧ್ಯಕ್ಷರಾಗಿ ರಾಜೇಶ್ ಆಚಾರ್ಯ ನಂದಿಬೆಟ್ಟ,ಉಪಾಧ್ಯಕ್ಷರಾಗಿ ಸುಜಯ್ ಶೆಟ್ಟಿ ಬಾರ್ದಜೆ, ಕಾರ್ಯದರ್ಶಿಯಾಗಿ ಪ್ರವೀಣ್ ಬಂಗೇರ ಮಂಗತ್ತ್ಯಾರು, ಜೊತೆ ಕಾರ್ಯದರ್ಶಿಯಾಗಿ ರೋಹಿತ್ ಗೌಡ ಬೊಳ್ಳಾಜೆ, ಕೋಶಾಧಿಕಾರಿಯಾಗಿ ಸಂದೇಶ್ ಶೆಟ್ಟಿ ಬಾರ್ದಜೆ ಇವರು ಆಯ್ಕೆಯಾಗಿರುತ್ತಾರೆ.

Related posts

ಬ೦ಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಮಹಾಸಭೆ: ರೂ. 1020.75 ಕೋಟಿ ವ್ಯವಹಾರ, ರೂ. 4.30 ಕೋಟಿ ಲಾಭ, ಶೇ. 17 ಡಿವಿಡೆಂಡ್

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಅವಶೇಷಗಳು

Suddi Udaya

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya
error: Content is protected !!