July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಜಯ ಕೆ , ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಿಟ್ಟಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ರವರು ಹಾಗೂ ಪ್ರೌಢ ಶಾಲಾ ವಿಭಾಗದಿಂದ ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ವಿಜಯ ಕುಮಾರ್ ಎಂ. ಆಯ್ಕೆಯಾಗಿದ್ದಾರೆ.

Related posts

ಪಟ್ರಮೆ ಹೊಳೆಯಿಂದ ಅಕ್ರಮ ಮರಳು ಸಂಗ್ರಹ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ ತಾಲೂಕು ಸಮಿತಿ ಮತ್ತು ಗ್ರಾಮ ಸಮಿತಿ ರೈತ ಸದಸ್ಯರ ಪ್ರಶಿಕ್ಷಣ ವರ್ಗ

Suddi Udaya

ಪಿಲಾತಬೆಟ್ಟು ಸಂತ ಜೋಸೆಫರ ಅ.ಹಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!