25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

ಬೆಳ್ತಂಗಡಿ : ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡುವ 2025-26 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನಿಂದ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ.

ಕಿರಿಯ ಪ್ರಾಥಮಿಕ ವಿಭಾಗದಲ್ಲಿ ಸುರ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಶ್ರೀಮತಿ ಜಯ ಕೆ , ಹಿರಿಯ ಪ್ರಾಥಮಿಕ ವಿಭಾಗದಲ್ಲಿ ನಿಟ್ಟಡೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಆರತಿ ಕುಮಾರಿ ರವರು ಹಾಗೂ ಪ್ರೌಢ ಶಾಲಾ ವಿಭಾಗದಿಂದ ಪೆರ್ಲ ಬೈಪಾಡಿ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ವಿಜಯ ಕುಮಾರ್ ಎಂ. ಆಯ್ಕೆಯಾಗಿದ್ದಾರೆ.

Related posts

ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ವೀಡಿಯೊ ಹಾಗೂ ಮಾಹಿತಿಪತ್ರ ಅನಾವರಣ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಪಡ್ಯಾರಬೆಟ್ಟದ ಕೊಡಮಣಿತ್ತಾಯ ಮೂಲ ದೈವಸ್ಥಾನದಲ್ಲಿ ಆಟಿ ಕೋಲ

Suddi Udaya

ಕುಪ್ಪೆಟ್ಟಿಯಿಂದ ಉಪ್ಪಿನಂಗಡಿ ಸಂಚರಿಸುವ ರಸ್ತೆಯ ಅವ್ಯವಸ್ಥೆಯ ಕೇಳುವವರಾರು? : ಡಿವೈಎಫ್ ಐ ಪ್ರಶ್ನೆ

Suddi Udaya

ಸೊರಬ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!