37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾನಿಲಯ 2025ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆಯಲ್ಲಿ ಪಿಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿ ಪ್ರಣೀತಾ ರವರು ಶೇ. 95.25 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಪಿಲ್ಯ ಹೆನ್ಕಲ ಹೊಸಮನೆ ನಿವಾಸಿ ಶ್ರೀಮತಿ ಪ್ರತಿಮಾ ಮತ್ತು ಪ್ರವೀಣ್ ಪೂಜಾರಿ ದಂಪತಿಯ ಪುತ್ರಿ. ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ಶಿಷ್ಯೆ.

Related posts

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಧರ್ಮಸ್ಥಳದಲ್ಲಿ ನಾಳೆ(ಫೆ.15) ಶಿವರಾತ್ರಿ ವೈಭವ : ಪಾದಯಾತ್ರಿಗಳ ಗಡಣ, ಅಹೋರಾತ್ರಿ ಶಿವಪಂಚಾಕ್ಷರಿ ಪಠಣ, ಜಾಗರಣೆ, ಕಲಾಸೇವೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘದ ಮಹಿಳಾ ಘಟಕ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ನಿಡ್ಲೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕ “ಅಗ್ರಿಲೀಫ್ 2.0” ಉದ್ಘಾಟನೆ

Suddi Udaya
error: Content is protected !!