23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆ: ಪ್ರಣೀತಾ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್‌ ವಿಶ್ವವಿದ್ಯಾನಿಲಯ 2025ನೇ ಸಾಲಿನಲ್ಲಿ ನಡೆಸಿದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯ‌ರ್ ಗ್ರೇಡ್ ಪರೀಕ್ಷೆಯಲ್ಲಿ ಪಿಲ್ಯ ಸರಕಾರಿ ಶಾಲೆಯ ವಿದ್ಯಾರ್ಥಿ ಪ್ರಣೀತಾ ರವರು ಶೇ. 95.25 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ಪಿಲ್ಯ ಹೆನ್ಕಲ ಹೊಸಮನೆ ನಿವಾಸಿ ಶ್ರೀಮತಿ ಪ್ರತಿಮಾ ಮತ್ತು ಪ್ರವೀಣ್ ಪೂಜಾರಿ ದಂಪತಿಯ ಪುತ್ರಿ. ನಿಯತಿ ನೃತ್ಯ ನಿಕೇತನದ ನಿರ್ದೇಶಕಿ ವಿದುಷಿ ನಿಶಾ ಪ್ರಸಾದ್ ಮಾಣೂರು ಇವರ ಶಿಷ್ಯೆ.

Related posts

ಮಧುವನಗಿತ್ತಿಯಂತೆ ಅಲಂಕಾರಗೊಂಡ ತೆಂಕಕಾರಂದೂರು ಮತಗಟ್ಟೆ: ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸುತ್ತಿರುವ ಮತದಾರರು

Suddi Udaya

ಕೆ. ಪಿ. ಸಿ. ಸಿ ಅಧ್ಯಕ್ಷ ಡಿ. ಕೆ ಶಿವಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕರಾಗಿ ಲಕ್ಷ್ಮಣ ಉಪ್ಪಾರ ಕರ್ತವ್ಯಕ್ಕೆ ಹಾಜರು

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ, ಆಟೋಟ ಸ್ಪರ್ದೆಗಳು, ಪುಟಾಣಿಗಳಿಗೆ ಕೃಷ್ಣವೇಷ ಸ್ಪರ್ಧೆ,

Suddi Udaya
error: Content is protected !!