22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ

ಮಿತ್ತಬಾಗಿಲು: ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನ ಮಿತ್ತಬಾಗಿಲು ಇದರ 2025-28ನೇ ಸಾಲಿನ ವ್ಯವಸ್ಥಾಪನಾ ಸಮಿತಿಯನ್ನು ಇತ್ತೀಚೆಗೆ ರಚಿಸಲಾಗಿದ್ದು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ವಾಸುದೇವ ರಾವ್ ಕಕ್ಕೆನೇಜಿ ಆಯ್ಕೆಯಾಗಿದ್ದಾರೆ.

ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ.ಕೆ ಧನಂಜಯ ರಾವ್ ಎಚ್, ವಾಸುದೇವ ರಾವ್ ಕುಕ್ಕಾವು, ಕೆ. ಸುಬ್ರಹ್ಮಣ್ಯ ಕೊಲ್ಲಿಪಾಲು, ಸುದರ್ಶನ ಬಂಗೇರ ಕಡಿರುದ್ಯಾವರ, ಯು.ಗೋಪಾಲಕೃಷ್ಣ ಗೌಡ ವಳಂಬ್ರ, ವಸಂತ ನಾಯ್ಕ ನೂಜಿ, ಶ್ರೀಮತಿ ಲಾವಣ್ಯ ಕಡಿರುದ್ಯಾವರ, ಶ್ರೀಮತಿ ಸುಪ್ರಿಯಾ ಕಡಿರುದ್ಯಾವರ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya

ರೇಷ್ಮೆರೋಡ್: ಅಶ್ವತನಗರ ನವರಾತ್ರಿ ಪೂಜೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವಾರ್ಷಿಕ ಮಹಾಸಭೆ: ಬೆಳ್ತಂಗಡಿ ವಲಯದ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಗೆ ನೋಟಿಸ್ ನೀಡಿ, ಬಂಧನ ಕೈ ಬಿಟ್ಟು ಸಂಜೆ ಹಿಂದಿರುಗಿದ ಪೊಲೀಸರು; ರಾತ್ರಿ ಹೇಳಿಕೆ ನೀಡಲು ಬೆಳ್ತಂಗಡಿ ಠಾಣೆಗೆ ಬಂದ ಶಾಸಕ ಹರೀಶ್ ಪೂಂಜ

Suddi Udaya
error: Content is protected !!