23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ಶ್ರೀ ವೆಂಕಟರಮಣ ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ಸುಳ್ಯಇದರ 22 ನೇ ನೂತನ ಸೋಮಂತಡ್ಕ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿಯಿಂದ ಬಿಎಲ್ಎ 2 ಹಾಗೂ ಪಕ್ಷದ ಮುಖಂಡರುಗಳಿಗೆ ಎಸ್‌ಐಆರ್, ವೋಟ್ ಮ್ಯಾಪಿಂಗ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ದೇಶದ ಸೈನ್ಯದಲ್ಲಿ ಅನನ್ಯ ಸೇವೆಗೈದು ನಿವೃತ್ತರಾಗಿ ಹುಟ್ಟೂರಿಗೆ ಆಗಮಿಸಿದ ಮುಗೇರಡ್ಕ ಅಶೋಕ್ ಪಿ.ಎಲ್ ರವರಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಂದ ಗೌರವಾರ್ಪಣೆ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ನ.28: ಬೆಳ್ತಂಗಡಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!