September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ಅಳದಂಗಡಿ: ದಿ| ಸುಶೀಲ ಪೂಜಾರ್ತಿರವರ ಪ್ರಥಮ ವರ್ಷದ ಪುಣ್ಯಸ್ಮರಣೆ: ಸುರೇಶ್ ಪೂಜಾರಿ ಅಭಿಮಾನಿ ಬಳಗದಿಂದ ಮನ ಮೆಚ್ಚುವ ಕಾರ್ಯ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಪೆರಿಂಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶಶಿಪ್ರಭಾ ಬಿ ಅವರಿಗೆ ನಿವೃತ್ತಿ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ಲೈವುಡ್ ಉತ್ಪನ್ನಗಳ ಪ್ರಖ್ಯಾತ ಮಳಿಗೆ “ಆನ್‌ಪ್ಲೈ” ಲಾಯಿಲದಲ್ಲಿ ಶುಭಾರಂಭ

Suddi Udaya
error: Content is protected !!