July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯಿಂದ ವೀಲ್ ಚಯರ್ ವಿತರಣೆ

ನೆರಿಯ ಗ್ರಾಮದ ಕೊಲೋಡಿ ನಿವಾಸಿ ಬಾಲಚಂದ್ರ ಮಲೆಕುಡಿಯ ಇವರು ತಮ್ಮ ತೋಟದಲ್ಲಿ ಮರಕಡಿಯುವಾಗ ಆಕಸ್ಮಿಕವಾಗಿ ಜಾರಿ ಬಿದ್ದು ಬೆನ್ನುಮೂಳೆ ಮುರಿತಕ್ಕೊಳಗಾಗಿದ್ದು ಚಿಕಿತ್ಸೆ ಯ ನಂತರ ಮಲಗಿದಲ್ಲಿಯೇ ಇದ್ದು ಪ್ರಸ್ತುತ ಕೊಕ್ಕಡ ದಲ್ಲಿ ಪತ್ನಿಯವರ ಮನೆಯಲ್ಲಿದ್ದು ಇವರ ಪರಿಸ್ಥಿತಿಯನ್ನು ಮನಗಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಒದಗಿಸಲಾದ ವೀಲ್ ಚಯರ್ ಅನ್ನು ಕೊಕ್ಕಡ ವಲಯ ಮೇಲ್ವಿಚಾರಕಿ ಶ್ರೀಮತಿ ಭಾಗೀರಥಿ ಮತ್ತು ಶ್ರೀಮತಿ ರೋಹಿಣಿ ವಿತರಿಸಿದರು.

ಈ ವೇಳೆ ಒಕ್ಕೂಟದ ಪದಾಧಿಕಾರಿಗಳಾದ ವಿಠಲ ತೆಂಕುಬೈಲು, ನಾರಾಯಣ ಗೌಡ ತೆಂಕುಬೈಲು, ರಮೇಶ್ ಕಟ್ಟೆಮಜಲು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಕೆನರಾ ಬ್ಯಾಂಕ್ ಜನರಲ್ ಮ್ಯಾನೇಜರ್ ಭೇಟಿ

Suddi Udaya

ನಡ: ನಿವೃತ್ತ ಶಿಕ್ಷಕ ವೆಂಕಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನೂತನ ಅಧ್ಯಕ್ಷ ಅಲೋಷಿಯಸ್ ಎಸ್ ಲೋಬೋ ಮತ್ತು ತಂಡದ ಪದಗ್ರಹಣ ಸಮಾರಂಭ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಚಿಬಿದ್ರೆ ನಿವಾಸಿ ಕಟ್ಟೆ ಅಬ್ದುಲ್ ರಝಾಕ್ ಎ.ಕೆ. ಹೃದಯಾಘಾತದಿಂದ ನಿಧನ

Suddi Udaya
error: Content is protected !!