23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರಾಜ್ಯ ಗಣಿತ ಜ್ಞಾನ ತರಬೇತಿ ಕಾರ್ಯಕ್ರಮ

ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷ ರೋ. ಪ್ರೊ. ಪ್ರಕಾಶ ಪ್ರಭುಗಳು ಪಿಡಿಜಿ ವಿಕ್ರಮ್ ದತ್ತ ರವರು ಸಿಇಒ ಆಗಿರುವ ಕಾಸರಗೋಡಿನ ಬದಿಯಡ್ಕದಲ್ಲಿರುವ ಕುನಿಲ್ ಶೈಕ್ಷಣಿಕ ಸಂಸ್ಥೆಯ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕಿಯರಿಗೆ ಗಣಿತ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು.

ಇದೇ ಸಂದರ್ಭದಲ್ಲಿ ಹತ್ತನೆಯ ತರಗತಿಯ ಎಲ್ಲಾ ವಿದ್ಯಾರ್ಥಿ ಮತ್ತು ಶಿಕ್ಷಕಿಯರಿಗೆ ಅವರು ಬರೆದ ಪುಸ್ತಕ “ BEFORE YOU OPT MATHEMATICS AFTER SSLC” ಎನ್ನುವ ಪುಸ್ತಕವನ್ನು ಉಚಿತವಾಗಿ ನೀಡಿದರು.
ಕಾರ್ಯಕ್ರಮದಲ್ಲಿ ರೋಟರಿ RI district 3181ನ ಪಿಡಿಜಿ ವಿಕ್ರಂ ದತ್ತ, ಆ್ಯನ್ ಗೀತಾ ಪ್ರಭು ಭಾಗವಹಿಸಿದರು.

Related posts

ಮೇ 24: ವೇಣೂರು ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya

ಕೊಕ್ಕಡ: ಸೌತಡ್ಕದಲ್ಲಿ ಬೆಳ್ಳಂಬೆಳ್ಳಗೆ ಎರಡು ಕಾಡಾನೆಗಳು ಪ್ರತ್ಯಕ್ಷ: ನಡೆದು ಕೊಂಡು ಹೋಗುವ ಸಂದರ್ಭದಲ್ಲಿ ಆನೆ ತಿವಿದು; ಬಾಲಕೃಷ್ಣ ಶೆಟ್ಟಿ ಸ್ಥಳದಲ್ಲೇ ಸಾವು

Suddi Udaya

ರಾಷ್ಟ್ರಮಟ್ಟದ ಹಿರಿಯರ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಶ್ರೀ ಧ.ಮಂ. ಕ್ರೀಡಾ ಸಂಘದ ವಿದ್ಯಾರ್ಥಿಗಳು ತೃತೀಯ ಸ್ಥಾನ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಬೆಳಾಲು: ಕೊಯ್ಯೂರು ಅರಣ್ಯದಲ್ಲಿ ಬೆಂಕಿ

Suddi Udaya
error: Content is protected !!