September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

ಆರಂಬೊಡಿ: ಮುಹಿಯುದ್ದೀನ್ ಜುಮಾ ಮಸೀದಿ ಅಂಗರಕರಿಯಅಲ್-ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ಜಂಟಿ ಆಶ್ರಯದಲ್ಲಿ ನಿರ್ಮಿಸಲ್ಪಟ್ಟ ನೂತನ ಸ್ಮಾರ್ಟ್ ಮದರಸ ಕಟ್ಟಡ ಉದ್ಘಾಟನೆಯು ಇಂದು ಜುಮಾ ನಮಾಝಿನ ಬಳಿಕ ನಡೆಯಿತು.

ಮದರಸ ಉದ್ಘಾಟನೆಯನ್ನು ಬಹುಮಾನ್ಯರಾದ. ಖತೀಬರಾದ ಸಯ್ಯದ್ ಮಹಮ್ಮದ್ಅಕ್ರಂ ಅಲೀ ತಂಙಳ್ ರವರು ಮದರಸ ಕಟ್ಟಡ ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಜಿ ಎಮ್ ನಝಿಮುದ್ದೀನ್ ಅಧ್ಯಕ್ಷತೆಯನ್ನು ವಹಿಸಿದ್ದರು .

ಪ್ರಸ್ತುತ ಕಾರ್ಯಕ್ರಮದಲ್ಲಿ ಮಸೀದಿ ಕಾರ್ಯದರ್ಶಿ ಎ.ಎಂ ರಿಯಾಝ್. ಹೊಕ್ಕಾಡಿಗೋಳಿ ಮಸೀದಿ ಅದ್ಯಕ್ಷರಾದ ಎಚ್ ಕೆ ಶರೀಫ್. ಪುಲಾಬೆ ಮಸೀದಿ ಅಧ್ಯಕ್ಷರಾದ ಎಚ್ ಆಲಿಯಬ್ಬ. ಯಂಗ್ ಮೆನ್ಸ್ ಅಧ್ಯಕ್ಷರಾದ ಮುಸ್ತಫ ಸಿ.ಎಂ ಕಾರ್ಯದಶಿ೯ ಹಸನ್ ನೌಫಲ್ , ಅನ್ಸಾರ್ ಟಿ.ಕೆ ಫಾರುಕ್ ಹೊಕ್ಕಾಡಿ , ಇಕ್ಬಾಲ್ ಇಂಜಿಯರ್ ಹೊಕ್ಕಾಡಿ, ಹೊಕ್ಕಾಡಿ ಮಸೀದಿ ಖತೀಬರಾದ ನಿಯಾಝ್ ಫೈಝಿ ಪುಲಾಬೆ ಮಸೀದಿ ಖತಿಬರು ತಾಜುದ್ದೀನ್ ಸಖಾಫಿ ಮದರಸ ಅಧ್ಯಪಕರಾದ ಶರೀಫ್ ಅಯ್ಹರಿ ಸಮದ್ ಯಮಾನಿ ಮೂಸ ಮದನಿ ಬಶೀರ್ ಔೌಹರಿ ಹಾಗು ಹೊಕ್ಕಾಡಿಗೋಳಿ ಅಂಗರಕರ್ಯ ಪುಲಾಬೆ ಜಮಾತ್ ನ ಇನ್ನಿತರ ಪದಾಧಿಕಾರಿಗಳು ಊರಿನ ಹಿರಿಯರು ಮತ್ತು ಕಿರಿಯರು ಮದರಸ ಮಕ್ಕಳು ಉಪಸ್ಥಿತರಿದ್ದರು

Related posts

ವಾಣಿ ಕಾಲೇಜಿನ ತೇಜಸ್ ಗೆ ರಾಜ್ಯ ಮಟ್ಟದ ಜನಪದ ಗೀತೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಬಡಗಕಾರಂದೂರು ಗ್ರಾಮದ ಎ ಒಕ್ಕೂಟದ ಎರಡು ಸ್ವಸಹಾಯ ಸಂಘಗಳ ಉದ್ಘಾಟನೆ

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ನಂದಿನಿ ಹಾಲಿನ ದರ 4 ರೂ. ಏರಿಕೆ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ವನಮಹೋತ್ಸವ

Suddi Udaya

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
error: Content is protected !!