July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

ಆರಂಬೊಡಿ: ಮುಹಿಯುದ್ದೀನ್ ಜುಮಾ ಮಸೀದಿ ಅಂಗರಕರಿಯಅಲ್-ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ಜಂಟಿ ಆಶ್ರಯದಲ್ಲಿ ನಿರ್ಮಿಸಲ್ಪಟ್ಟ ನೂತನ ಸ್ಮಾರ್ಟ್ ಮದರಸ ಕಟ್ಟಡ ಉದ್ಘಾಟನೆಯು ಇಂದು ಜುಮಾ ನಮಾಝಿನ ಬಳಿಕ ನಡೆಯಿತು.

ಮದರಸ ಉದ್ಘಾಟನೆಯನ್ನು ಬಹುಮಾನ್ಯರಾದ. ಖತೀಬರಾದ ಸಯ್ಯದ್ ಮಹಮ್ಮದ್ಅಕ್ರಂ ಅಲೀ ತಂಙಳ್ ರವರು ಮದರಸ ಕಟ್ಟಡ ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಜಿ ಎಮ್ ನಝಿಮುದ್ದೀನ್ ಅಧ್ಯಕ್ಷತೆಯನ್ನು ವಹಿಸಿದ್ದರು .

ಪ್ರಸ್ತುತ ಕಾರ್ಯಕ್ರಮದಲ್ಲಿ ಮಸೀದಿ ಕಾರ್ಯದರ್ಶಿ ಎ.ಎಂ ರಿಯಾಝ್. ಹೊಕ್ಕಾಡಿಗೋಳಿ ಮಸೀದಿ ಅದ್ಯಕ್ಷರಾದ ಎಚ್ ಕೆ ಶರೀಫ್. ಪುಲಾಬೆ ಮಸೀದಿ ಅಧ್ಯಕ್ಷರಾದ ಎಚ್ ಆಲಿಯಬ್ಬ. ಯಂಗ್ ಮೆನ್ಸ್ ಅಧ್ಯಕ್ಷರಾದ ಮುಸ್ತಫ ಸಿ.ಎಂ ಕಾರ್ಯದಶಿ೯ ಹಸನ್ ನೌಫಲ್ , ಅನ್ಸಾರ್ ಟಿ.ಕೆ ಫಾರುಕ್ ಹೊಕ್ಕಾಡಿ , ಇಕ್ಬಾಲ್ ಇಂಜಿಯರ್ ಹೊಕ್ಕಾಡಿ, ಹೊಕ್ಕಾಡಿ ಮಸೀದಿ ಖತೀಬರಾದ ನಿಯಾಝ್ ಫೈಝಿ ಪುಲಾಬೆ ಮಸೀದಿ ಖತಿಬರು ತಾಜುದ್ದೀನ್ ಸಖಾಫಿ ಮದರಸ ಅಧ್ಯಪಕರಾದ ಶರೀಫ್ ಅಯ್ಹರಿ ಸಮದ್ ಯಮಾನಿ ಮೂಸ ಮದನಿ ಬಶೀರ್ ಔೌಹರಿ ಹಾಗು ಹೊಕ್ಕಾಡಿಗೋಳಿ ಅಂಗರಕರ್ಯ ಪುಲಾಬೆ ಜಮಾತ್ ನ ಇನ್ನಿತರ ಪದಾಧಿಕಾರಿಗಳು ಊರಿನ ಹಿರಿಯರು ಮತ್ತು ಕಿರಿಯರು ಮದರಸ ಮಕ್ಕಳು ಉಪಸ್ಥಿತರಿದ್ದರು

Related posts

ಉಜಿರೆಯ ವಲಯದ ಮಾಯದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನೂತನ ಸಂಘ ರಚನೆ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya

ಇಂದಬೆಟ್ಟು: ಭಾರಿ ಸಿಡಿಲು ಗಾಳಿ ಮಳೆಗೆ ವಾಸ್ತವ್ಯದ ಮನೆಯ ಮೇಲ್ಛಾವಣಿಗೆ ಮರ ಬಿದ್ದು ಹಾನಿ, ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಕೇಂದ್ರ ಒಕ್ಕೂಟದ ಅಧ್ಯಕ್ಷರ ಸಭೆ

Suddi Udaya

ಶೇಡಿಯಿಂದ ಕುಕ್ಕಾಜೆ ಯವರೆಗೆ ರಸ್ತೆ ಬದಿಯ ಗಿಡ ಗಂಟಿಗಳ ತೆರವು ಕಾರ್ಯ

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!