July 23, 2026
ವರದಿ

ಉಜಿರೆಯಲ್ಲಿ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ಶುಭಾರಂಭ

ಉಜಿರೆ: ಸೆ.5ರಂದು ಉಜಿರೆಯ ಪ್ರಗತಿ ಮಹಿಳಾ ಮಂಡಲದ ಕಟ್ಟಡದ ಸಭಾಂಗಣದಲ್ಲಿ ಸುನಾದ ಸಂಗೀತ ಕಲಾಶಾಲೆಯ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಯನ್ನು ಪ್ರಗತಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಪ್ರಕಾಶ್ ರವರು ದೀಪ ಪ್ರಜ್ವಲನ ಮಾಡಿ ಉದ್ಘಾಟಿಸಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಮಹಿಳಾ ಮಂಡಲದ ಕಾರ್ಯದರ್ಶಿ ಶ್ರೀಮತಿ ಗಾಯತ್ರಿ ಶ್ರೀಧರ್, ಶಿಕ್ಷಕ ಕೃಷ್ಣಕುಮಾರ್, ಸುಬ್ರಹ್ಮಣ್ಯ ಪ್ರಸಾದ್ ಕಾಂಚನ ಉಪಸ್ಥಿತರಿದ್ದರು.

ಸಂಗೀತ ಗುರುಗಳಾದ ಶ್ರೀರಾಮ ಕಾಂಚನ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು. ಉದ್ಘಾಟನೆಯ ನಂತರ ವಿದ್ಯಾರ್ಥಿಗಳಿಗೆ ಶಾಸ್ತ್ರೀಯ ಸಂಗೀತ ಮತ್ತು ವಯೋಲಿನ್ ತರಗತಿಗಳು ನಡೆಯಿತು.

Related posts

ಮುಂಡೂರು ಅಕ್ಷಯ ಬಂಟರ ಗ್ರಾಮ ಸಮಿತಿ ವತಿಯಿಂದ ‘ಆಟಿದ ನೆನಪು’ ಕಾರ್ಯಕ್ರಮ

Suddi Udaya

ವೇಣೂರು ಪ್ರಾ.ಕೃ.ಪ. ಸಹಕಾರಿ ಸಂಘದ ನೂತನ “ಫಲ್ಗುಣಿ ಕಟ್ಟಡ” ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಮಾಜಿ ಸೈನಿಕರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ವಿಜಯ ರತ್ನ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಒಲಿದ ವಿದ್ಯಾಸಿರಿ ಗೌರವ

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!