26.1 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಭವಾನ್ ವಿದ್ಯಾಮ್ ದೇಹಿ” ಎಂಬ ಪೋಸ್ಟರ್ ಮೂಲಕ ಕಾಲೇಜಿನ ಪ್ರತೀ ವಿಭಾಗಕ್ಕೆ ತೆರಳಿ ತಮಗೆ ಶಿಕ್ಷಣ ನೀಡುತ್ತಿರುವುದಕ್ಕೆ ಪ್ರತೀ ಅಧ್ಯಾಪಕರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು

ತರಗತಿಗಳಿಗೆ ತೆರಳಿ ಪ್ರತೀಯೊಬ್ಬ ವಿದ್ಯಾರ್ಥಿಯ ಜೀವನದ ಉತ್ತುಂಗಕ್ಕೆ ಓರ್ವ ಶಿಕ್ಷಕನ ಪಾತ್ರದ ಬಗ್ಗೆ ವಿವರಿಸಿ ಶಿಕ್ಷಕರ ಮಹತ್ವ ಮತ್ತು ಶಿಕ್ಷಕ ದಿನಾಚರಣೆಯ ಹಿನ್ನಲೆಯ ಬಗ್ಗೆ ವಿವರಿಸಿದರು.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಲಾಯಿಲ ವೆಂಕಟರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾಗಿ ಮೂರ್ಜೆ ವಿವೇಕಾನಂದ ಪ್ರಭು

Suddi Udaya

ಹಿಮಾಲಯ ವುಡ್ ಬ್ಯಾಡ್ಜ್ ತರಬೇತಿಯಲ್ಲಿ ಅರ್ಹತೆ ಪಡೆದ ಮಡಂತ್ಯಾರು ಸೆಕ್ರೇಡ್ ಹಾರ್ಟ್ ಆಂ.ಮಾ. ಶಾಲೆಯ ಸ್ಕೌಟ್ ಮಾಸ್ಟರ್ ಚಿದಾನಂದ್

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ಸಂವಿಧಾನ ದಿನಾಚರಣೆಯ ಪ್ರಯುಕ್ತ ರಸಪ್ರಶ್ನೆ ಕಾರ್ಯಕ್ರಮ

Suddi Udaya

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya
error: Content is protected !!