30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

ಮಿತ್ತಬಾಗಿಲು : ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಮಿತ್ತಬಾಗಿಲು -ಮಲವಂತಿಗೆ, ಯುವ ಬಿಲ್ಲವ ವೇದಿಕೆ, ಯುವವಾಹಿನಿ ಸಂಚಲನಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ ಮಿತ್ತಬಾಗಿಲು ಮಲವಂತಿಗೆ ವತಿಯಿಂದ ಸುಧೀರ್ಘ 37ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತರಾದ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವ ನೀಡಿ ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮಿತ್ತಬಾಗಿಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಸುರೇಂದ್ರ ಬನದಬಾಗಿಲು, ಕಾರ್ಯದರ್ಶಿ ಲೋಕೇಶ್ ಪೂಜಾರಿ ಕುಕ್ಕಾವು, ಯುವವಾಹಿನಿ ಸಂಚಲನಾ ಸಮಿತಿ ಅಧ್ಯಕ್ಷ ನಿತೇಶ್ ಅಡ್ಕದಕರೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಗುರುರಾಜ್ ಕಿಲ್ಲೂರು, ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಶ್ರೀಮತಿ ಜಯಶ್ರೀ ಜಾರಿಗೆ, ಹಿರಿಯ ಮಾರ್ಗದರ್ಶಕರಾದ ವಿಠಲ ಪೂಜಾರಿ ಹೊಸಮನೆ, ವೆಂಕಪ್ಪ ಪೂಜಾರಿ ಮಾಲೂರು, ಕೃಷ್ಣಪ್ಪ ಪೂಜಾರಿ ಕಿಲ್ಲೂರು ಸಮಿತಿಯ ಎಲ್ಲಾ ಪದಾಧಿಕಾರಿಗಳು ಮತ್ತು ಬೈಲುವಾರು ಸಮಿತಿಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya

ಬಂದಾರು : ಪಿಲತ್ತಿಮಾರು ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ ಸಮಾಲೋಚನಾ ಸಭೆ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿನಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya
error: Content is protected !!