September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಮಂತ್ರಿ ಮಂಡಲ ಚುನಾವಣೆ

Suddi Udaya

ಗುರುವಾಯನಕೆರೆ ಬಸ್ ನಿಲ್ದಾಣದ ಬಳಿ ವೃದ್ಧನ ಶವ ಪತ್ತೆ

Suddi Udaya

ಸೆ. 28 ರಿಂದ ಅ. 4 : ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ: ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪ೦ದ್ಯಾಟ ಉದ್ಘಾಟನೆ

Suddi Udaya
error: Content is protected !!