25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ಅಳದಂಗಡಿಯಲ್ಲಿ ಕಟ್ಟೂರು ಕಾಂಕ್ರೀಟ್ ಉತ್ಪನ್ನಗಳ ತಯಾರಿಕ ಘಟಕ ಶುಭಾರಂಭ:ಅತ್ಯುತ್ತಮ ಗುಣಮಟ್ಟದ ಸಾಲಿಡ್ ಬ್ಲಾಕ್-ಕಾಂಕ್ರೀಟ್ ಕಂಪೌಂಡ್ ವಾಲ್‌, ಕಾಳುಮೆಣಸು ಬೇಲಿ ಕಂಬ ಲಭ್ಯ

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಖ್ಯಾತ ಲೇಖಕಿ ಶ್ರೀಮತಿ ಪದ್ಮಲತಾ ಮೋಹನ್ ನಿಡ್ಲೆ ರವರಿಗೆ “ಶಾರದಾ ಸುಪುತ್ರಿ ಪ್ರಶಸ್ತಿ”

Suddi Udaya

ಮಚ್ಚಿನ: ಚರಂಡಿಗಳ ಹೂಳೆತ್ತದೆ ರಸ್ತೆಯಲ್ಲೆ ಹರಿಯುತ್ತಿರುವ ಮಳೆ ನೀರು: ಹೂಳು ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಟೆಲಿಗ್ರಾಮ್‌ ಆಪ್‌ ಮೂಲಕ ಹಣ ವರ್ಗಾಹಿಸಿ ಮೋಸ: ಕುವೆಟ್ಟು ನಿವಾಸಿ ನುಪೈಲಾ ರಿಗೆ ರೂ. 6.95 ಲಕ್ಷ ವಂಚನೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya
error: Content is protected !!