25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಜೆಸಿಐ ವತಿಯಿಂದ ಎಕ್ಸೆಲ್ ಕಾಲೇಜಿನ ಚೇರ್ಮನ್ ಸುಮಂತ್ ಕುಮಾರ್ ಜೈನ್ ರಿಗೆ ಅಭಿನಂದನೆ

ಜೆಸಿಐ ವಲಯ 15ರ ಹೊಸ ಜೆಸಿ ಸದಸ್ಯರಿಗಾಗಿ ಚಿಗುರು ತರಬೇತಿಯನ್ನು ಜೆಸಿಐ ಬೆಳ್ತಂಗಡಿ ಮತ್ತು ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದೊಂದಿಗೆ ನಡೆಸಲಾಗಿತ್ತು.

ಈ ಸಂದರ್ಭದಲ್ಲಿ ಚೇರ್ಮನ್ ಸುಮಂತ್ ಕುಮಾರ್ ಜೈನ್ ಇವರನ್ನು ಅವರ ಕಾಲೇಜಿನಲ್ಲಿ ಜೆಸಿಐ ಬೆಳ್ತಂಗಡಿ ವತಿಯಿಂದ ಅಭಿನಂದಿಸಲಾಯಿತು.

Related posts

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ತಣ್ಣೀರುಪoತ ವಲಯ ಸದಸ್ಯರಿಂದ ವಿವಿಧ ಜಾತಿಯ ಹಣ್ಣು ಹಂಪಲು ಗಿಡ ನಾಟಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya

ಕೊಲೆಯಾದ ಸುಮಂತ್ ಮನೆಗೆ ಪ್ರತಿಭಾ ಕುಳಾಯಿ ಭೇಟಿ

Suddi Udaya
error: Content is protected !!