September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲವು ಮೇ 2025 ರಲ್ಲಿ ನಡೆಸಿರುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಧಾತ್ರಿ ಪಿ ಇವರು 91.50% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ನಾಲ್ಕೂರು ಗ್ರಾಮದ ಸೂಳಬೆಟ್ಟು ನಿವಾಸಿ ಶ್ರೀ ಪ್ರಶಾಂತ ನಾತು ಮತ್ತು ಶ್ರೀಮತಿ ಚೈತ್ರಾ ಇವರ ಪುತ್ರಿಯಾಗಿರುತ್ತಾರೆ.
ಭರತನಾಟ್ಯ ಶಿಕ್ಷಣವನ್ನು ಗುರುಗಳಾದ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ಇವರ ನಿಯತಿ ನೃತ್ಯ ನಿಕೇತನ ಸಂಸ್ಥೆಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.
ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಕೇರಿ ಶ್ರೀರಾಮ ಶಾಲೆ ಇಲ್ಲಿ ಐದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ಕಳಿಯ : ಬಾಕಿಮಾರು ಮನೆಯ ಸುರೇಶ್ ಗೌಡ ನಿಧನ

Suddi Udaya

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya

ಗುರುವಾಯನಕೆರೆಯ ಸುಬೇದಾರ್ ಏಕನಾಥ ಶೆಟ್ಟಿಯವರಿಗೆ ಕೆದಂಬಾಡಿ ರಾಮಯ್ಯ ಗೌಡ ರಾಜ್ಯ ಶೌರ್ಯ ಪ್ರಶಸ್ತಿ ಪ್ರದಾನ

Suddi Udaya

ವಿ‌ ಹರೀಶ್ ನೆರಿಯ ರವರಿಗೆ ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ ಮೆಂಟ್ ಅವಾರ್ಡ್” ಪ್ರದಾನ

Suddi Udaya

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಸ್ಸಾಂ ಮುಖ್ಯಮಂತ್ರಿ ಗೌರವಾರ್ಪಣೆ

Suddi Udaya
error: Content is protected !!