July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ ಜೈನ್ ಇವರು ಬೆಳ್ತಂಗಡಿ ರೋಟರಿ ಕ್ಲಬ್ ನ 2025-26 ನೇ ಸಾಲಿನ ಪ್ಲಾಟಿನಂ ಸದಸ್ಯರಾಗಿದ್ದು, ಎಲ್ಲಾ ಸದಸ್ಯರೊಡನೆ ಸೇರಿ ನಡೆಸಿದ ವಿಶೇಷ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ, ಶಿಕ್ಷಕ ಸಮುದಾಯಕ್ಕೆ ಸೇರಿದ ಎಲ್ಲಾ ಸದಸ್ಯರನ್ನು ಗೌರವಿಸಿದರು.

ಇದೇ ಸಂದರ್ಭದಲ್ಲಿ ಉಜಿರೆಯ ನಿವಾಸಿಯಾಗಿದ್ದ ದಿ. ಚಂದ್ರಕಾಂತ ಕಾಮತ್ ರವರ ಸೊಸೆ ರೇಷ್ಮಾ ಹೆಗ್ಡೆ ಯವರು ರೋಟರಿ ಕ್ಲಬ್ ನ ನೂತನ ಸದಸ್ಯರಾಗಿ ರೋಟರಿ ಕುಟುಂಬವನ್ನು ಸೇರಿಕೊಂಡರು.

Related posts

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

Suddi Udaya

ಬಿಜೆಪಿ ಮಂಡಲದ ವತಿಯಿಂದ ಲಾಯಿಲ ಶಕ್ತಿಕೇಂದ್ರದ ಕಾರ್ಯಕರ್ತರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪುಂಜಲ್ ಕಟ್ಟೆ ಕ್ಲಸ್ಟರ್ ವತಿಯಿಂದ ರಘುಪತಿ ಕೆ ರಾವ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ ಹಲವರಿಗೆ ಗಾಯ

Suddi Udaya

ಪಡಂಗಡಿ : ಹೊನಲು ಬೆಳಕಿನ ಲೀಗ್ ಮಾದರಿಯ ವಾಲಿಬಾಲ್ ಪಂದ್ಯಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya
error: Content is protected !!