23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ ರಿಂದ ರೋಟರಿ ಕುಟುಂಬದ ಶಿಕ್ಷಕ ಸದಸ್ಯರ ಸನ್ಮಾನ

ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ ಕುಮಾರ ಜೈನ್ ಇವರು ಬೆಳ್ತಂಗಡಿ ರೋಟರಿ ಕ್ಲಬ್ ನ 2025-26 ನೇ ಸಾಲಿನ ಪ್ಲಾಟಿನಂ ಸದಸ್ಯರಾಗಿದ್ದು, ಎಲ್ಲಾ ಸದಸ್ಯರೊಡನೆ ಸೇರಿ ನಡೆಸಿದ ವಿಶೇಷ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ, ಶಿಕ್ಷಕ ಸಮುದಾಯಕ್ಕೆ ಸೇರಿದ ಎಲ್ಲಾ ಸದಸ್ಯರನ್ನು ಗೌರವಿಸಿದರು.

ಇದೇ ಸಂದರ್ಭದಲ್ಲಿ ಉಜಿರೆಯ ನಿವಾಸಿಯಾಗಿದ್ದ ದಿ. ಚಂದ್ರಕಾಂತ ಕಾಮತ್ ರವರ ಸೊಸೆ ರೇಷ್ಮಾ ಹೆಗ್ಡೆ ಯವರು ರೋಟರಿ ಕ್ಲಬ್ ನ ನೂತನ ಸದಸ್ಯರಾಗಿ ರೋಟರಿ ಕುಟುಂಬವನ್ನು ಸೇರಿಕೊಂಡರು.

Related posts

ಕೊಕ್ಕಡ: ಶ್ರೀರಾಮ ಸೇವಾ ಟ್ರಸ್ಟ್ ಸಭೆ: ಪದಾಧಿಕಾರಿಗಳ ಆಯ್ಕೆ

Suddi Udaya

ಕರ್ನೋಡಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಪ್ರಕರಣ: ವಾರೀಸುದಾರರ ಪತ್ತೆಗೆ ಮನವಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಮೂಡುಕೋಡಿ ಉಂಬೆಟ್ಟು ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ, ಸಾಂತ್ವನ ನಿಧಿ, ಸನ್ಮಾನ ಕಾರ್ಯಕ್ರಮ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಿ ವೈ ವಿಜಯೇಂದ್ರರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya
error: Content is protected !!