July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಶಿವ ದುರ್ಗಾ ಟೈಗರ್ಸ್ ವತಿಯಿಂದ 5ನೇ ವರ್ಷದ ಪಿಲಿ ನಲಿಕೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಲಾಯಿಲ-ನಡ ಗ್ರಾಮದ ಚಂದ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಉತ್ಸವದಲ್ಲಿ ಹೇಮಂತ್ ಕುಮಾರ್ ಕೆದ್ದೇಲು ಇವರ ಸಾರಥ್ಯದಲ್ಲಿ ಪಿಲಿನಲಿಕೆ ಕಾರ್ಯಕ್ರಮ ನಡೆಯುತ್ತಿದ್ದು, ಈ ಬಾರಿ 5 ವರ್ಷದ ಪಿಲಿ ನಲಿಕೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆಯು ಇಂದು ಚಂದ್ಕೂರು ದೇವಸ್ಥಾನದಲ್ಲಿ ನೆರವೇರಿತು.

ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ಅನುವಂಶಿಕ ಆಡಳಿತ ಮುಖ್ಯಸ್ಥ ಧನಂಜಯ ಅಜ್ರಿಯವರು ನೆರವೇರಿಸಿದರು,. ಜೊತೆಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಗಣೇಶ್ ಭಟ್, ಹಾಗೂ ಶಿವದುರ್ಗ ಟೈಗರ್ಸ್ ಇದರ ಸಲಹೆಗಾರರಾದ ಅಲೋಕ್ ಅಜ್ರಿ, ಅರವಿಂದ್ ಲಾಯಿಲ, ವ್ಯವಸ್ಥಾಪಕರಾದ ಹೇಮಂತ್ ಕೇದ್ದೆಲು ಸ್ಥಳೀಯರಾದ ಚಂದ್ರಿಕಾ ಹೊಳ್ಳ ಹಾಗೂ ಶಿವದುರ್ಗ ಟೈಗರ್ಸ್ ಸದಸ್ಯರು ಉಪಸ್ಥಿತರಿದ್ದರು.


ಪಿಲಿ ನಲಿಕೆ ಕಾರ್ಯಕ್ರಮ ಅ.01 ರಂದು ಬುಧವಾರ ಸಂಜೆ 7.00 ರಿಂದ ನಡೆಯಲಿದ್ದು ಊದು ಪೂಜೆ ಸೆ.30 ರ ಮಂಗಳವಾರ ನಡೆಯಲಿದೆ ಎಂದು ಶಿವದುರ್ಗ ಟೈಗರ್ಸ್ ತಂಡ ತಿಳಿಸಿದೆ.

Related posts

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ರಾಜ್ಯಮಟ್ಟದ ಸಾಹಿತ್ಯೋತ್ಸವ: ಮಂಜೊಟ್ಟಿ ಸ್ಟಾರ್ ಲೈನ್ ಶಾಲೆಯ ವಿದ್ಯಾರ್ಥಿ ಸಯ್ಯದ್ ಮುಹಮ್ಮದ್ ಉವೈಸ್ ಉರ್ದು ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಅಗ್ನಿವೀರ್ ಗೆ ಆಯ್ಕೆಯಾದ ರಂಜಿತ್ ನಡ ರವರಿಗೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕನ್ಯಾಡಿ 1 ಗ್ರಾಮ ಸಮಿತಿಯಿಂದ ಗೌರವಾರ್ಪಣೆ

Suddi Udaya

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಎಲ್‌.ಪಿ.ಜಿ ಸಿಲಿಂಡರ್‌ ದರ 100ರೂ ಕಡಿತ

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya
error: Content is protected !!