22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಲಿಬಾಲ್ ಪಂದ್ಯಾಟ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪ್ರಥಮ

ಬೆಂದ್ರಾಳ: 14 ರ ವಯೋಮಾನದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊರಂಜ ಗೇರುಕಟ್ಟೆಯಲ್ಲಿ ನಡೆದಿರುತ್ತದೆ.

ಈ ಪಂದ್ಯಾಟದಲ್ಲಿ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆ ಬೇಂದ್ರಾಳದ ಬಾಲಕರ ತಂಡವು ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹುಡುಗಿಯರ ತಂಡವು ದ್ವಿತೀಯ ಸ್ಥಾನ ಪಡೆದು ಅದರಲ್ಲಿ 5 ವಿದ್ಯಾರ್ಥಿನಿಯರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Related posts

ಉಪ್ಪಿನಂಗಡಿ – ಮಡಂತ್ಯಾರು ಮಾರ್ಗದಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ಬಿಡುವಂತೆ ಆಗ್ರಹಿಸಿ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

Suddi Udaya

ಕುವೆಟ್ಟು: ಕೇದಳಿಕೆ ನಿವಾಸಿ ಬಾಬು ನಾಯ್ಕ್ ನಿಧನ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ದ್ವಿತೀಯ ಪಿ.ಯು.ಸಿ ಪರೀಕ್ಷೆ: ಅತ್ಯುತ್ತಮ ಅಂಕ ಗಳಿಸಿದ ವೇಣೂರಿನ ಅಹ್ಮದ್ ಮುಯೀಝ್ ಕಲ್ಕರ್

Suddi Udaya

ದಾಂಡೇಲಿ ತಾಲೂಕಿನ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕನ್ಯಾಡಿಯ ಸಂದೇಶ್.ಎಸ್.ಜೈನ್ ಆಯ್ಕೆ

Suddi Udaya

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya
error: Content is protected !!