July 23, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

ಆರಂಬೊಡಿ: ಮುಹಿಯುದ್ದೀನ್ ಜುಮಾ ಮಸೀದಿ ಅಂಗರಕರಿಯಅಲ್-ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ಜಂಟಿ ಆಶ್ರಯದಲ್ಲಿ ನಿರ್ಮಿಸಲ್ಪಟ್ಟ ನೂತನ ಸ್ಮಾರ್ಟ್ ಮದರಸ ಕಟ್ಟಡ ಉದ್ಘಾಟನೆಯು ಇಂದು ಜುಮಾ ನಮಾಝಿನ ಬಳಿಕ ನಡೆಯಿತು.

ಮದರಸ ಉದ್ಘಾಟನೆಯನ್ನು ಬಹುಮಾನ್ಯರಾದ. ಖತೀಬರಾದ ಸಯ್ಯದ್ ಮಹಮ್ಮದ್ಅಕ್ರಂ ಅಲೀ ತಂಙಳ್ ರವರು ಮದರಸ ಕಟ್ಟಡ ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಜಿ ಎಮ್ ನಝಿಮುದ್ದೀನ್ ಅಧ್ಯಕ್ಷತೆಯನ್ನು ವಹಿಸಿದ್ದರು .

ಪ್ರಸ್ತುತ ಕಾರ್ಯಕ್ರಮದಲ್ಲಿ ಮಸೀದಿ ಕಾರ್ಯದರ್ಶಿ ಎ.ಎಂ ರಿಯಾಝ್. ಹೊಕ್ಕಾಡಿಗೋಳಿ ಮಸೀದಿ ಅದ್ಯಕ್ಷರಾದ ಎಚ್ ಕೆ ಶರೀಫ್. ಪುಲಾಬೆ ಮಸೀದಿ ಅಧ್ಯಕ್ಷರಾದ ಎಚ್ ಆಲಿಯಬ್ಬ. ಯಂಗ್ ಮೆನ್ಸ್ ಅಧ್ಯಕ್ಷರಾದ ಮುಸ್ತಫ ಸಿ.ಎಂ ಕಾರ್ಯದಶಿ೯ ಹಸನ್ ನೌಫಲ್ , ಅನ್ಸಾರ್ ಟಿ.ಕೆ ಫಾರುಕ್ ಹೊಕ್ಕಾಡಿ , ಇಕ್ಬಾಲ್ ಇಂಜಿಯರ್ ಹೊಕ್ಕಾಡಿ, ಹೊಕ್ಕಾಡಿ ಮಸೀದಿ ಖತೀಬರಾದ ನಿಯಾಝ್ ಫೈಝಿ ಪುಲಾಬೆ ಮಸೀದಿ ಖತಿಬರು ತಾಜುದ್ದೀನ್ ಸಖಾಫಿ ಮದರಸ ಅಧ್ಯಪಕರಾದ ಶರೀಫ್ ಅಯ್ಹರಿ ಸಮದ್ ಯಮಾನಿ ಮೂಸ ಮದನಿ ಬಶೀರ್ ಔೌಹರಿ ಹಾಗು ಹೊಕ್ಕಾಡಿಗೋಳಿ ಅಂಗರಕರ್ಯ ಪುಲಾಬೆ ಜಮಾತ್ ನ ಇನ್ನಿತರ ಪದಾಧಿಕಾರಿಗಳು ಊರಿನ ಹಿರಿಯರು ಮತ್ತು ಕಿರಿಯರು ಮದರಸ ಮಕ್ಕಳು ಉಪಸ್ಥಿತರಿದ್ದರು

Related posts

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya

ಯಾವುದೇ ದಾಖಲಾತಿ ಇಲ್ಲದೆ ಅಕ್ರಮ ಮರಳು ಸಾಗಟ: ಪತ್ತೆ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಎ.28 – ಮೇ1: ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ,ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರಿಂದ ಆಮಂತ್ರಣ ಪತ್ರಿಕೆ ಬಿಡುಗಡೆಶ್ರೀ ದೈವ,ಶ್ರೀ ಕೊಡಮಣಿತ್ತಾಯ ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ

Suddi Udaya

ಕಕ್ಕಿಂಜೆಯಲ್ಲಿ ದ್ರಿಷ್ಠಿ ಒಪ್ಟಿಕಲ್ಸ್ ಶುಭಾರಂಭ

Suddi Udaya

ಮುಗೇರಡ್ಕ ಅಂಗನವಾಡಿಯಲ್ಲಿ ಎಲ್ ಕೆಜಿ , ಯುಕೆಜಿ ಪ್ರಾರಂಭ

Suddi Udaya
error: Content is protected !!