23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

ಆರಂಬೊಡಿ: ಮುಹಿಯುದ್ದೀನ್ ಜುಮಾ ಮಸೀದಿ ಅಂಗರಕರಿಯಅಲ್-ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ಜಂಟಿ ಆಶ್ರಯದಲ್ಲಿ ನಿರ್ಮಿಸಲ್ಪಟ್ಟ ನೂತನ ಸ್ಮಾರ್ಟ್ ಮದರಸ ಕಟ್ಟಡ ಉದ್ಘಾಟನೆಯು ಇಂದು ಜುಮಾ ನಮಾಝಿನ ಬಳಿಕ ನಡೆಯಿತು.

ಮದರಸ ಉದ್ಘಾಟನೆಯನ್ನು ಬಹುಮಾನ್ಯರಾದ. ಖತೀಬರಾದ ಸಯ್ಯದ್ ಮಹಮ್ಮದ್ಅಕ್ರಂ ಅಲೀ ತಂಙಳ್ ರವರು ಮದರಸ ಕಟ್ಟಡ ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಜಿ ಎಮ್ ನಝಿಮುದ್ದೀನ್ ಅಧ್ಯಕ್ಷತೆಯನ್ನು ವಹಿಸಿದ್ದರು .

ಪ್ರಸ್ತುತ ಕಾರ್ಯಕ್ರಮದಲ್ಲಿ ಮಸೀದಿ ಕಾರ್ಯದರ್ಶಿ ಎ.ಎಂ ರಿಯಾಝ್. ಹೊಕ್ಕಾಡಿಗೋಳಿ ಮಸೀದಿ ಅದ್ಯಕ್ಷರಾದ ಎಚ್ ಕೆ ಶರೀಫ್. ಪುಲಾಬೆ ಮಸೀದಿ ಅಧ್ಯಕ್ಷರಾದ ಎಚ್ ಆಲಿಯಬ್ಬ. ಯಂಗ್ ಮೆನ್ಸ್ ಅಧ್ಯಕ್ಷರಾದ ಮುಸ್ತಫ ಸಿ.ಎಂ ಕಾರ್ಯದಶಿ೯ ಹಸನ್ ನೌಫಲ್ , ಅನ್ಸಾರ್ ಟಿ.ಕೆ ಫಾರುಕ್ ಹೊಕ್ಕಾಡಿ , ಇಕ್ಬಾಲ್ ಇಂಜಿಯರ್ ಹೊಕ್ಕಾಡಿ, ಹೊಕ್ಕಾಡಿ ಮಸೀದಿ ಖತೀಬರಾದ ನಿಯಾಝ್ ಫೈಝಿ ಪುಲಾಬೆ ಮಸೀದಿ ಖತಿಬರು ತಾಜುದ್ದೀನ್ ಸಖಾಫಿ ಮದರಸ ಅಧ್ಯಪಕರಾದ ಶರೀಫ್ ಅಯ್ಹರಿ ಸಮದ್ ಯಮಾನಿ ಮೂಸ ಮದನಿ ಬಶೀರ್ ಔೌಹರಿ ಹಾಗು ಹೊಕ್ಕಾಡಿಗೋಳಿ ಅಂಗರಕರ್ಯ ಪುಲಾಬೆ ಜಮಾತ್ ನ ಇನ್ನಿತರ ಪದಾಧಿಕಾರಿಗಳು ಊರಿನ ಹಿರಿಯರು ಮತ್ತು ಕಿರಿಯರು ಮದರಸ ಮಕ್ಕಳು ಉಪಸ್ಥಿತರಿದ್ದರು

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬೆಳ್ತಂಗಡಿ ಶಾಖಾ ಕಟ್ಟಡದಲ್ಲಿ ಆ. 27 ರಂದು ಹೊಸ ಎಟಿಎಂ ಮತ್ತು ಲಿಪ್ಟ್ ನ ಉದ್ಘಾಟನೆ

Suddi Udaya

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜನ್ಮ ಕಲ್ಯಾಣೋತ್ಸವ

Suddi Udaya

78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮ

Suddi Udaya

ಉಜಿರೆಯ ಸ್ಮಾರ್ಟ್ ಮೊಬೈಲ್ ಕೇರ್ ನಲ್ಲಿ ಕಳ್ಳತನ: ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

Suddi Udaya

ಜೂ. 27: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದಿಂದ ಕೆಂಪೇಗೌಡ ಜಯಂತಿ ಆಚರಣೆ ಹಾಗೂ ಬೃಹತ್ ರಕ್ತದಾನ ಶಿಬಿರ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲೆಗೆ ಅರ್ಜುನ ಪ್ರಶಸ್ತಿ ವಿಜೇತ ಹೊನ್ನಪ್ಪ ಸಿ ಗೌಡ ಭೇಟಿ

Suddi Udaya
error: Content is protected !!