September 6, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿ

ಆರಂಬೊಡಿ: ಮಿಲಾದ್ ಕಾರ್ಯಕ್ರಮ ಪ್ರಯುಕ್ತ ಮೌಲೂದ್ ಪಾರಾಯಣ ನವೀಕೃತ ನೂತನ ಮದರಸ ಕಟ್ಟಡ ಉದ್ಘಾಟನೆ

ಆರಂಬೊಡಿ: ಮುಹಿಯುದ್ದೀನ್ ಜುಮಾ ಮಸೀದಿ ಅಂಗರಕರಿಯಅಲ್-ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ಜಂಟಿ ಆಶ್ರಯದಲ್ಲಿ ನಿರ್ಮಿಸಲ್ಪಟ್ಟ ನೂತನ ಸ್ಮಾರ್ಟ್ ಮದರಸ ಕಟ್ಟಡ ಉದ್ಘಾಟನೆಯು ಇಂದು ಜುಮಾ ನಮಾಝಿನ ಬಳಿಕ ನಡೆಯಿತು.

ಮದರಸ ಉದ್ಘಾಟನೆಯನ್ನು ಬಹುಮಾನ್ಯರಾದ. ಖತೀಬರಾದ ಸಯ್ಯದ್ ಮಹಮ್ಮದ್ಅಕ್ರಂ ಅಲೀ ತಂಙಳ್ ರವರು ಮದರಸ ಕಟ್ಟಡ ಉದ್ಘಾಟಿಸಿ ಮಾತನಾಡಿದರು ಕಾರ್ಯಕ್ರಮದಲ್ಲಿ ಮಸೀದಿ ಅಧ್ಯಕ್ಷರಾದ ಜಿ ಎಮ್ ನಝಿಮುದ್ದೀನ್ ಅಧ್ಯಕ್ಷತೆಯನ್ನು ವಹಿಸಿದ್ದರು .

ಪ್ರಸ್ತುತ ಕಾರ್ಯಕ್ರಮದಲ್ಲಿ ಮಸೀದಿ ಕಾರ್ಯದರ್ಶಿ ಎ.ಎಂ ರಿಯಾಝ್. ಹೊಕ್ಕಾಡಿಗೋಳಿ ಮಸೀದಿ ಅದ್ಯಕ್ಷರಾದ ಎಚ್ ಕೆ ಶರೀಫ್. ಪುಲಾಬೆ ಮಸೀದಿ ಅಧ್ಯಕ್ಷರಾದ ಎಚ್ ಆಲಿಯಬ್ಬ. ಯಂಗ್ ಮೆನ್ಸ್ ಅಧ್ಯಕ್ಷರಾದ ಮುಸ್ತಫ ಸಿ.ಎಂ ಕಾರ್ಯದಶಿ೯ ಹಸನ್ ನೌಫಲ್ , ಅನ್ಸಾರ್ ಟಿ.ಕೆ ಫಾರುಕ್ ಹೊಕ್ಕಾಡಿ , ಇಕ್ಬಾಲ್ ಇಂಜಿಯರ್ ಹೊಕ್ಕಾಡಿ, ಹೊಕ್ಕಾಡಿ ಮಸೀದಿ ಖತೀಬರಾದ ನಿಯಾಝ್ ಫೈಝಿ ಪುಲಾಬೆ ಮಸೀದಿ ಖತಿಬರು ತಾಜುದ್ದೀನ್ ಸಖಾಫಿ ಮದರಸ ಅಧ್ಯಪಕರಾದ ಶರೀಫ್ ಅಯ್ಹರಿ ಸಮದ್ ಯಮಾನಿ ಮೂಸ ಮದನಿ ಬಶೀರ್ ಔೌಹರಿ ಹಾಗು ಹೊಕ್ಕಾಡಿಗೋಳಿ ಅಂಗರಕರ್ಯ ಪುಲಾಬೆ ಜಮಾತ್ ನ ಇನ್ನಿತರ ಪದಾಧಿಕಾರಿಗಳು ಊರಿನ ಹಿರಿಯರು ಮತ್ತು ಕಿರಿಯರು ಮದರಸ ಮಕ್ಕಳು ಉಪಸ್ಥಿತರಿದ್ದರು

Related posts

ಆಮಂತ್ರಣ ಸೇವಾ ಪ್ರತಿಷ್ಠಾನದ ಗೌರವಾಧ್ಯಕ್ಷರಾಗಿ ಶಿವಪ್ರಸಾದ್ ಅಜಿಲ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ, ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಆಯ್ಕೆ

Suddi Udaya

ಬೆಳಾಲು: ಮಂಗಿಲ ನಿವಾಸಿ, ಕಬಡ್ಡಿ ಆಟಗಾರ ಸುನಿತ್‌ ಮಂಗಿಲ ನಿಧನ

Suddi Udaya

ನ.15: ಉಜಿರೆಯ ಶ್ರೀ ಧ.ಮ. ಕಾಲೇಜಿನ ಇಂದ್ರಪ್ರಸ್ಥ ಸಭಾಂಗಣದಲ್ಲಿ ಹಳೇ ನಾಣ್ಯಗಳು ಹಾಗೂ ಪುರಾತನ ವಸ್ತುಗಳ ಪ್ರದರ್ಶನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ನೇತಾಜಿ ಸುಭಾಶ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ಮುಗುಳಿ ಶಾಲೆಗೆ ಆವರಣ ಗೋಡೆ ನಿರ್ಮಿಸುವ ಮತ್ತು ಭದ್ರತಾ ಸಿಬ್ಬಂದಿ ನೇಮಕ ಮಾಡುವಂತೆ ಜಿಲ್ಲಾ ಕೆ.ಡಿ.ಪಿ ಸದಸ್ಯ ಸಂತೋಷ್ ಕುಮಾರ್ ರಿಂದ ಜಿಲ್ಲಾಧಿಕಾರಿಗೆ ಮನವಿ

Suddi Udaya
error: Content is protected !!