July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ “ಭವಾನ್ ವಿದ್ಯಾಮ್ ದೇಹಿ” ಅಭಿಯಾನ

ಉಜಿರೆ: ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ದಳದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಭವಾನ್ ವಿದ್ಯಾಮ್ ದೇಹಿ” ಎಂಬ ಪೋಸ್ಟರ್ ಮೂಲಕ ಕಾಲೇಜಿನ ಪ್ರತೀ ವಿಭಾಗಕ್ಕೆ ತೆರಳಿ ತಮಗೆ ಶಿಕ್ಷಣ ನೀಡುತ್ತಿರುವುದಕ್ಕೆ ಪ್ರತೀ ಅಧ್ಯಾಪಕರಿಗೆ ಕೃತಜ್ಞತೆ ಸಲ್ಲಿಸಿದರು ಮತ್ತು

ತರಗತಿಗಳಿಗೆ ತೆರಳಿ ಪ್ರತೀಯೊಬ್ಬ ವಿದ್ಯಾರ್ಥಿಯ ಜೀವನದ ಉತ್ತುಂಗಕ್ಕೆ ಓರ್ವ ಶಿಕ್ಷಕನ ಪಾತ್ರದ ಬಗ್ಗೆ ವಿವರಿಸಿ ಶಿಕ್ಷಕರ ಮಹತ್ವ ಮತ್ತು ಶಿಕ್ಷಕ ದಿನಾಚರಣೆಯ ಹಿನ್ನಲೆಯ ಬಗ್ಗೆ ವಿವರಿಸಿದರು.

Related posts

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ: ಕಾಶಿಪಟ್ಣ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya

ಲಾಯಿಲ ಗ್ರಾ.ಪಂ. ನಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ

Suddi Udaya
error: Content is protected !!