22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.

ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ ಆಯೋಜಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

Suddi Udaya

ಕಂಪ್ಯೂಟರ್ ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯದಲ್ಲಿ ಸಂಶೋಧನಾ ಪ್ರಬಂಧ ಮಂಡನೆ ಡಾ. ಅಖಿಲ ತೇಜಸ್ವಿ ಆರ್. ಅವರಿಗೆ ದೇಶದ ಪ್ರತಿಷ್ಠಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya
error: Content is protected !!