September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.

ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ ಆಯೋಜಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಜಿನಮಂದಿರಗಳ ಸ್ಥಳ ಹಾಗೂ ಅಭಿವೃದ್ಧಿಗೆ ಸಚಿವ ಡಿ. ಸುಧಾಕರ್ ರವರಿಗೆ ಮನವಿ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಬಾಜೆ ಗ್ರಾ.ಪಂ ನಲ್ಲಿ ಪ್ರತಿಭಟನೆ : ಸರಕಾರಕ್ಕೆ ಮನವಿ

Suddi Udaya

ದಂತ ವೈದ್ಯಕೀಯ ಪರೀಕ್ಷೆ : ಗೇರುಕಟ್ಟೆಯ ಡಾ|ಅನುದೀಕ್ಷಾರಿಂದ ಅತ್ಯುತ್ತಮ ಸಾಧನೆ

Suddi Udaya

ಬಂಗಾಡಿ ಸರಕಾರಿ ಪ್ರೌಢಶಾಲೆಗೆ ಶೇ.98 ಫಲಿತಾಂಶ

Suddi Udaya

ಪುದುವೆಟ್ಟಿನಲ್ಲಿ ವಿಕಲಚೇತನರ ಸಮನ್ವಯ ಗ್ರಾಮಸಭೆ

Suddi Udaya

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

Suddi Udaya
error: Content is protected !!