25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಿಕ್ಷಕ ವೃಂದದಿಂದ ಪುಷ್ಪಾರ್ಚನೆ ಮಾಡಲಾಯಿತು.

ಶಿಕ್ಷಕರಿಗಾಗಿ ಆಯೋಜಿಸಿದ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ವಿವಿಧ ಆಟಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ ಆಯೋಜಿಸಲಾಗಿತ್ತು.

ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿ ಕ್ರಿಷ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಉಜಿರೆ ಶ್ರೀ. ಧ.ಮಂ. ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಾಗೂ ಮಳೆನೀರಿನ ಕೊಯ್ಲು ಪ್ರಾತ್ಯಾಕ್ಷಿತೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದ ಕಾರ್ಯಕಾರಿ ಸಭೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ವಿಭಾಗದಿಂದ “ಲೈಫ್ ಸ್ಕಿಲ್ಸ್ ಎಜುಕೇಶನ್ ಫಾರ್ ಸಸ್ಟೈನಬಲ್ ಡೆವಲಪ್ಮೆಂಟ್” ಕೌಶಲ್ಯಾಭಿವೃದ್ಧಿ ಕಾರ್ಯಾಗಾರ

Suddi Udaya
error: Content is protected !!