July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಿಲ್ಯ: ಸದಾಶಿವ ಆಠವಳೆ ನಿಧನ


ಬೆಳ್ತಂಗಡಿ: ಪಿಲ್ಯ ಗ್ರಾಮದ ಕುಬಲಾಜೆ ನಿವಾಸಿ ಸದಾಶಿವ ಆಠವಳೆ ( 83ವ)ರವರು ಗುರುವಾಯನಕೆರೆಯ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸೆ. 5 ರಂದು ನಿಧನರಾದರು.


ಮೃತರಿಗೆ ಪತ್ನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಸದಾಶಿವ ಆಠವಳೆ ಅವರು 2011 ಮಾ.19 ರಂದು ಮಂಗಳೂರು ಕಂಕನಾಡಿಯ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಚಾರಿಟೇಬಲ್ ಇನ್ಸ್‌ಟಿಟ್ಯೂಷನ್ಸ್‌ಗೆ ತಮ್ಮ ಮರಣಾನಂತರ ದೇಹವನ್ನು ದಾನ ಮಾಡುವ ನಿರ್ಣಯ ಮಾಡಿದ್ದರು. ಹೀಗಾಗಿ ಅವರ ಇಚ್ಛೆಯಂತೆ ದೇಹವನ್ನು ಆಸ್ಪತ್ರೆಯಿಂದ ಸಂಸ್ಥೆಗೆ ನೀಡಲಾಯಿತು.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಧರ್ಮಸ್ಥಳ: ಕೃಷ್ಣಮೂರ್ತಿ ರಾವ್ ಸಿ ಜಿ ನಿಧನ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್‌ಮೆನ್ಸ್ ಅಸೋಸಿಯೇಷನ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya
error: Content is protected !!