23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಧಾತ್ರಿ ಪಿ ನಾಲ್ಕೂರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ವಿಶ್ವವಿದ್ಯಾನಿಲವು ಮೇ 2025 ರಲ್ಲಿ ನಡೆಸಿರುವ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಕುಮಾರಿ ಧಾತ್ರಿ ಪಿ ಇವರು 91.50% ಅಂಕಗಳನ್ನು ಪಡೆದು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

ಇವರು ನಾಲ್ಕೂರು ಗ್ರಾಮದ ಸೂಳಬೆಟ್ಟು ನಿವಾಸಿ ಶ್ರೀ ಪ್ರಶಾಂತ ನಾತು ಮತ್ತು ಶ್ರೀಮತಿ ಚೈತ್ರಾ ಇವರ ಪುತ್ರಿಯಾಗಿರುತ್ತಾರೆ.
ಭರತನಾಟ್ಯ ಶಿಕ್ಷಣವನ್ನು ಗುರುಗಳಾದ ವಿದುಷಿ ಶ್ರೀಮತಿ ನಿಶಾ ಪ್ರಸಾದ್ ಮಾಣೂರು ಇವರ ನಿಯತಿ ನೃತ್ಯ ನಿಕೇತನ ಸಂಸ್ಥೆಯಲ್ಲಿ ಅಭ್ಯಾಸ ಮಾಡುತ್ತಿದ್ದಾರೆ.
ಇವರು ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಂಗಸಂಸ್ಥೆ, ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ, ಸುಳ್ಕೇರಿ ಶ್ರೀರಾಮ ಶಾಲೆ ಇಲ್ಲಿ ಐದನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

Related posts

ಚಿನ್ನದ ಉಂಗುರವನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಆಡಳಿತ ಮಂಡಳಿ

Suddi Udaya

ವಿಟ್ಲ ಸಾಲೆತ್ತೂರಿನ ಹರೀಶ್ ಪೂಂಜ ಅಭಿಮಾನಿಗಳಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಪಾದಯಾತ್ರೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸ್ ಚರ್ಚ್‌ನಲ್ಲಿ ಪವಿತ್ರ ಗರಿಗಳ ಆಶೀರ್ವಾದ ಭಾನುವಾರ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಅಕ್ರಮ ಗೋಹತ್ಯೆ ಪ್ರಕರಣದಲ್ಲಿ ತಕ್ಷಿರು ನಡೆಸಲು ಉದ್ದೇಶಿಸಿದ್ದ ಸ್ಥಳಗಳ ಜಪ್ತಿ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya
error: Content is protected !!