38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮದಲ್ಲಿ ಓಣಂ ಹಬ್ಬ ಆಚರಣೆ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಸೆ.5ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಸಾಂಪ್ರದಾಯಿಕವಾಗಿ ಪೂಕಳಂ ಹಾಕಲಾಯಿತು. ಸಂಸ್ಥೆಯ ಟ್ರಸ್ಟೀ ಸದಸ್ಯರಾದ ಶ್ರೀಮತಿ ಮೇರಿ ಯು.ಪಿ.ಯವರು ಪುಣಾಣಿಗಳೊಂದಿಗೆ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಮ್ಯಾನೇಜಿಂಗ್ ಟ್ರಸ್ಟೀ ಡಾ.ಯು.ಸಿ.ಪೌಲೋಸ್ ರವರು ಓಣಂ ಹಬ್ಬದ ಮಹತ್ವವನ್ನು ತಿಳಿಸಿ ಶುಭ ಹಾರೈಸಿದರು.

ಹಬ್ಬಕ್ಕೆ ಸಿಯೋನ್ ಸಂಸ್ಥೆಯ ಆಡಳಿತ ವರ್ಗದವರು, ಕುಟುಂಬಸ್ಥರು, ಹಿತೈಷಿಗಳು, ಸಿಬ್ಬಂದಿವರ್ಗದವರು ಆಶ್ರಮನಿವಾಸಿಗಳು ಉಪಸ್ಥಿತರಿದ್ದರು. ಸಾಂತ್ವನಂ ಕುವೈಟ್ ಇವರ ವತಿಯಿಂದ ಓಣಂ ಸದ್ಯದ ವ್ಯವಸ್ಥೆ ಮಾಡಲಾಗಿತ್ತು.

Related posts

ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ ಪೊಲೀಯೋ ಲಸಿಕಾ ಅಭಿಯಾನಕ್ಕೆ ಶಾಸಕ ಹರೀಶ್ ಪೂಂಜ ಚಾಲನೆ

Suddi Udaya

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಿಂದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವೀಕ್ಷಣೆ: ಅಸಮಪ೯ಕ ಕಾಮಗಾರಿ ನಿರ್ವಹಣೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜಿಲ್ಲಾಧಿಕಾರಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆ ಶಾಲೆಗೆ ಬೆಂಗಳೂರು ಸುಂದರ ಭಾರತ ಪುಸ್ತಕ ಟ್ರಸ್ಟ್ ವತಿಯಿಂದ ನೋಟ್ ಬುಕ್ ವಿತರಣೆ

Suddi Udaya

ಉಪ್ಪಿನಂಗಡಿ ನೇತ್ರಾವತಿ ನದಿ ಕೂಟೇಲು ಎಂಬಲ್ಲಿ ಪ್ರವಾಹದಲ್ಲಿ ತೇಲಿ ಬಂದ ಜಾನುವಾರು

Suddi Udaya

ಸರಕಾರಿ ಜಾಗದಲ್ಲಿ ಅಕ್ರಮವಾಗಿ ಮರ ಕಡಿದು ದಾಸ್ತಾನು: ಅರಣ್ಯ ಸಂಚಾರಿ ದಳದಿಂದ ದಾಳಿ

Suddi Udaya

ಎಸ್ಸೆಸ್ಸೆಲ್ಸಿ ಇಂಗ್ಲೀಷ್ ಪರೀಕ್ಷೆಯಲ್ಲಿ 25ಮಂದಿ ಗೈರು

Suddi Udaya
error: Content is protected !!